ಲೋಕಸಭೆ ಚುನಾವಣೆಯಲ್ಲಿ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಬಿಜೆಪಿ ನೀಡಿದ ಸಲಹೆಯನ್ನು ಸಂಸದ ವರುಣ್ ಗಾಂಧಿ ನಿರಾಕರಿಸಿದ್ದಾರೆ.ವರುಣ್ ಗಾಂಧಿ ಹಾಲಿ ಸಂಸದರಾಗಿದ್ದು, ಪಿಲಿಭಿತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಬಾರಿ...
Day: April 25, 2024
ಲೋಕ ಸಮರಕ್ಕೆ ರಾಜ್ಯ ಸಿದ್ದವಾಗುತ್ತಿದ್ದು, ಎರಡನೇ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಉಳಿದಿವೆ.ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಎಪ್ರಿಲ್ 26ರಂದು ಮತದಾನ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ....
ಗುರುವಾರ ವೋಡಾಪೋನ್ ಐಡಿಯಾ ಎಫ್ಪಿಓ ಷೇರುಗಳು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಿದ್ದು , ದೊಡ್ಡ ಪ್ರಮಾಣದಲ್ಲಿ ಕೈ ಬದಲಾವಣೆಯಾಗಿದೆ. ಸಂಸ್ಥೆ ಎಫ್ಪಿಒ ಮೂಲಕ 1800 ಕೋ.ರೂ.ಗಳನ್ನು ಸಂಗ್ರಹಿಸಿತ್ತು. ಪ್ರತಿ...